ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಸಾಧಕರಿಗೆ ಸನ್ಮಾನ

0

ನೆಲ್ಯಾಡಿ: ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ 2024-25ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಚರ್ಚ್ ನ ವತಿಯಿಂದ ಸನ್ಮಾನ ಕಾರ್ಯಕ್ರಮ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಸೇಬಾಷ್ಟಿಯನ್ ವಳ್ಳೋಪ್ಪಳ್ಳಿ ಸಭಾಂಗಣದಲ್ಲಿ ನಡೆಯಿತು.

ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 617 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್ ವಿಜೇತ ಜೇಫಿನ್ ಜೋನ್ಸನ್ ಪುಳಿಕ್ಕಲ್, 612 ಅಂಕಗಳೊಂದಿಗೆ ಶ್ರೇಷ್ಠ ಸಾಧನೆ ಮಾಡಿದ ರೇಖಿಲ್ ರಾಜೇಶ್, ದ್ವಿತೀಯ ಪಿ.ಯು.ಸಿ ಯಲ್ಲಿ ಸನುಷ ಕೊಳಂಗರಾತ್, ಆಷ್ಟನ್ ತೆಕ್ಕೆಕ್ಕೂಟ್ಟ್ ಇವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here