ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾಗಿ ರವೀಂದ್ರ ಬಿ. ಅಮೀನ್ ಆಯ್ಕೆ

0

ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತ್ ನ ಸದಸ್ಯ, ಬಳಂಜ ಬಿಲ್ಲವ ಸಂಘದ ನಿರ್ದೇಶರಾಗಿರುವ ರವೀಂದ್ರ ಬಿ. ಅಮೀನ್ ರವರು ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ್ದಾರೆ. ಇದರ ಶಾಖೆಗಳು ಅಳದಂಗಡಿ ಮತ್ತು ನಾರಾವಿಯಲ್ಲಿ ಕಾರ್ಯಾಚರಿಸುತ್ತಿದೆ.

LEAVE A REPLY

Please enter your comment!
Please enter your name here