ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ – ಹರೀಶ್ ಪೂಂಜ

0

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು, ಈ ಘಟನೆ ನಿಜಕ್ಕೂ ಹೃದಯ ವಿದ್ಯಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಪೂರ್ವ ತಯಾರಿ ನಡೆಸದೆ ಸಂಬಂಧಪಟ್ಟ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾ ಏಕಿಯಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ಆಯೋಜಿಸಿದ್ದು ರಾಜ್ಯ ಸರ್ಕಾರದ ಬೇಜವಾಬ್ದಾರಿಯಾಗಿದೆ. ಈ ದುರಂತದ ಹೊಣೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಹೊರಬೇಕೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here