Site icon Suddi Belthangady

ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

ಬೆಳ್ತಂಗಡಿ: ಸರ್ಕಾರದ ಆದೇಶದಂತೆ ತಾಲೂಕು ಪಂಚಾಯತಿಯಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆಯನ್ನು ಜೂ. 6ರಂದು ನಡೆಸಲಾಯಿತು. ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿಶಂಕರ್, ಉದ್ಯೋಗ ವಿನಿಮಯ ಕಛೇರಿಯ ತರಬೇತುದಾರರಾದ ಮಂಜುಷಾ, ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿಯ ಸದಸ್ಯರಾದ ನೇಮಿರಾಜ್ ಕಿಲ್ಲೂರು, ಸೌಮ್ಯ, ಮರಿಟಾ ಪಿಂಟೋ ಉಪಸ್ಥಿತರಿದ್ದರು.

Exit mobile version