ಕುವೆಟ್ಟು: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರಾಧ್ಯಕ್ಷರಾಗಿ ಚಂದ್ರಶೇಖರ ಕೋಟ್ಯಾನ್ ಕರಿಯಬೆ ಸೋಣoದೂರು, ಅಧ್ಯಕ್ಷ ನಾಗೇಶ್ ಪೂಜಾರಿ ಆದೇಲು, ಉಪಾಧ್ಯಕ್ಷೆ ಶಾಂತಾ ಜೆ. ಬಂಗೇರ ಕುವೆಟ್ಟು, ಮೇಘನಾಥ ವರಕಬೆ, ಆನಂದ ಕೋಟ್ಯಾನ್ ರತ್ನಗಿರಿ ಪಣೆಜಾಲು, ಉಮೇಶ್ ಪಿ.ಕೆ. ಆದೇಲು, ರವಿ ಪೂಜಾರಿ ಆದೇಲು, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಅನಿಲ, ಜೊತೆ ಕಾರ್ಯದರ್ಶಿ ಯಶೋಧರ ವರಕಬೆ, ಪ್ರೇಮ ಎಂ. ಬಂಗೇರ ಮದ್ದಡ್ಕ, ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯಾದಕಲ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಲಲಿತಾ ಕೇದಳಿಕೆ, ಉಪಾಧ್ಯಕ್ಷೆ ವಿಮಲಾ ಜಯರಾಮ್ ವರಕಬೆ, ಯಶೋದ ಆದೇಲು, ಕಾರ್ಯದರ್ಶಿ ಲಲಿತಾ ಚಿದಾನಂದ ವರಕಬೆ, ಜೊತೆ ಕಾರ್ಯದರ್ಶಿ ಶೋಭಾ ಶಶಿಧರ ವರಕಬೆ, ಕೋಶಾಧಿಕಾರಿ ವಿಮಲಾ ಜೆ. ಬಂಗೇರ ಹೇರಾಜೆ ವರಕಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನೂಪ್ ಎಂ. ಬಂಗೇರ ಮದ್ದಡ್ಕ, ಉಪಾಧ್ಯಕ್ಷ ಆಕಾಶ್ ಮಜಲು, ದರ್ಶನ್ ಪಾದೆ, ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಸಪ್ತಶ್ರೀ ಮದ್ದಡ್ಕ, ಜತೆ ಕಾರ್ಯದರ್ಶಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ಶೈಲೇಶ್ ಭದ್ರಕಜೆ ರವರನ್ನು ಆಯ್ಕೆ ಮಾಡಲಾಯಿತು.