Site icon Suddi Belthangady

ದ.ಕ.ದಲ್ಲಿ ಮಳೆ ಹಿನ್ನಲೆ-ಅಂಗನವಾಡಿ,ಪ್ರೈಮರಿ,ಹೈಸ್ಕೂಲ್ ಗಳಿಗೆ ಜೂನ್ 12ರಂದು ರಜೆ ಘೋಷಣೆ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು,ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲಾಧಿಕಾರಿಯವರ ಜಿಲ್ಲಾ ವಿಪತ್ತು‌ ನಿರ್ವಹಣಾ ಪ್ರಾಧಿಕಾರದಿಂದ ರಜೆ ಘೋಷಿಸಲಾಗಿದೆ

Exit mobile version