ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ-ಜಿಲ್ಲಾ ಇನ್ ಚಾರ್ಜ್ ಅಭಿನಂದನ್ ಹರೀಶ್ ಕುಮಾರ್ ನೇತೃತ್ವ

0

ಬೆಳ್ತಂಗಡಿ: ಸಕ್ಕರೆನಾಡು ಮಂಡ್ಯ ಜಿಲ್ಲೆಯ ಯುವ ಕಾಂಗ್ರೆಸ್ ಗೆ ನವಚೈತನ್ಯ ತುಂಬುವುದಕ್ಕಾಗಿ ಅಭಿನಂದನ್ ಹರೀಶ್ ಕುಮಾರ್ ಗೆ ಮಂಡ್ಯ ಜಿಲ್ಲಾ ಇನ್ ಚಾರ್ಜ್ ಜವಾಬ್ದಾರಿ ನೀಡಲಾಗಿದೆ.

ರಾಜ್ಯ ಯುವಕಾಂಗ್ರೆಸ್ ಕಾರ್ಯದರ್ಶಿಯಾಗಿರುವ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಜೂ.12ರಂದು ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆ ನಡೆಯಿತು. ಈ ವೇಳೆ ಅಭಿನಂದನ್ ಹರೀಶ್ ಕುಮಾರ್ ರನ್ನು ಸನ್ಮಾನಿಸಲಾಯಿತು.‌ ಮಂಡ್ಯ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸದಸ್ಯರಿಗೆ ಪಕ್ಷ ಸಂಘಟನೆಗೆ ಅಭಿನಂದನ್ ಕರೆ ನೀಡಿದರು.

LEAVE A REPLY

Please enter your comment!
Please enter your name here