ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ: ಗೃಹ ಸಚಿವರಿಗೆ ಅಭಿನಂದನೆ

0

ಬೆಳ್ತಂಗಡಿ: ಪೊಲೀಸ್ ಠಾಣೆ ಮತ್ತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯವರಿಗೆ ಬೆಳ್ತಂಗಡಿಯ ಪೊಲೀಸ್ ಠಾಣೆ ಮುಂಭಾಗ ನೂತನವಾಗಿ ನಿರ್ಮಾಣವಾದ 2 ಅಂತಸ್ತಿನ 24 ಮನೆಗಳಿರುವ ವಸತಿಗೃಹ ಸಮುಚ್ಚಯವನ್ನು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿದ ಮಾನ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರರವರಿಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಧನ್ಯವಾದ ಸಲ್ಲಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಪದ್ಮರಾಜ್ ಆರ್. ಪೂಜಾರಿ, ಶಾಹುಲ್ ಹಮೀದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here