Site icon Suddi Belthangady

ಗುರುವಾಯನಕೆರೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

ಗುರುವಾಯನಕೆರೆ:  2024-25 ನೇ  ಸಾಲಿನ ಸಾರ್ವಜನಿಕ ಗಣೇಶೋತ್ಸವದ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ಜೀವನ್ ಕುಲಾಲ್, ಉಪಾಧ್ಯಕ್ಷರಾಗಿ ಪ್ರೇಮ್ ಶೆಟ್ಟಿ, ಕಾರ್ಯದರ್ಶಿಯಾಗಿ ರವೀಂದ್ರ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ವಿತೇಶ್ ಪಾಡ್ಯಾರು, ಕೋಶಾಧಿಕಾರಿಯಾಗಿ ನಾರಾಯಣ್ ಆಚಾರ್ಯ ಬರಾಯ ಆಯ್ಕೆಯಾಗಿದ್ದಾರೆ.

Exit mobile version