ಬೆಳ್ತಂಗಡಿ: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಹೆಚ್. ವಿ. ಅವರನ್ನು ನೇಮಕ ಮಾಡಲಾಗಿದ್ದು, ದ.ಕ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಮುಲ್ಲೈ ಮುಗಿಲನ್ ವರ್ಗಾವಣೆಗೊಂಡಿದ್ದಾರೆ.
ದ.ಕ. ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಹೆಚ್.ವಿ. ನೇಮಕ

ಬೆಳ್ತಂಗಡಿ: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಹೆಚ್. ವಿ. ಅವರನ್ನು ನೇಮಕ ಮಾಡಲಾಗಿದ್ದು, ದ.ಕ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಮುಲ್ಲೈ ಮುಗಿಲನ್ ವರ್ಗಾವಣೆಗೊಂಡಿದ್ದಾರೆ.