ಅಪಾಯಕಾರಿ ಮರ ತೆರವುಗೊಳಿಸಲು ಆಗ್ರಹ June 18, 2025 0 FacebookTwitterWhatsApp ಬೆಳ್ತಂಗಡಿ: ಉಜಿರೆ-ಪಡ್ಡೊಟ್ಟು-ಸುರ್ಯ ರಸ್ತೆಯಲ್ಲಿರುವ ಬೃಹತ್ ಗಾತ್ರದ ಮರವೊಂದು ಮುರಿದು ಬೀಳುವ ಆತಂಕ ವ್ಯಕ್ತವಾಗಿದೆ. ಮಾರ್ಗ ಮತ್ತು ವಿದ್ಯುತ್ ವಯರಿಗೆ ಮರ ಬೀಳುವ ಸಾಧ್ಯತೆಗಳಿದ್ದು, ಸಂಬಂಧಪಟ್ಟವರು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. RELATED ARTICLESMORE FROM AUTHOR ಧರ್ಮಸ್ಥಳ: ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಜೂಜು ಅಡ್ಡೆಗೆ ಪೊಲೀಸ್ ದಾಳಿ ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ನ ಆಡಳಿತ ಮಂಡಳಿ ರಚನೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ