Site icon Suddi Belthangady

ಸೌತಡ್ಕ ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ದಿನಕರ್ ತೂಗುದೀಪ

ಸೌತಡ್ಕ: ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ಚಿತ್ರ ನಿರ್ದೇಶಕ ಮತ್ತು ನಿರ್ಮಾಪಕರಾಗಿರುವ ದಿನಕರ್ ತೂಗುದೀಪ ಮತ್ತು ಅವರ ಪತ್ನಿ ಮಾನಸ ದಿನಕರ ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದರು.

ದೇವಳದ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಮಣ್ಯ ಶಬರಾಯ, ಸದಸ್ಯರಾದ ಲೋಕೇಶ್ವರಿ ವಿನಯಚಂದ್ರ ವಲಂಬ್ರ ಮತ್ತು ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಶ್ರೀನಿವಾಸ್ ಕೆ.ವಿ. ಉಪಸ್ಥಿತರಿದ್ದರು.

Exit mobile version