ಸುಲ್ಕೇರಿ: ಶ್ರೀರಾಮ ಶಾಲಾ ಪ್ರವೇಶೋತ್ಸವ: ಶಿವಪ್ರಸಾದ್ ಅಜಿಲರಿಗೆ ಸನ್ಮಾನ

0

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ನಿವೃತ್ತರಾದ ಶಿವಪ್ರಸಾದ್ ಅಜಿಲರನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಸನ್ಮಾನಿಸಿದರು.

ಶ್ರೀಪಾದ ಮೆಹಂದಳೆ ಕಮಲಾಕ್ಷ ಕಾಮತ್ ಕಾರ್ಕಳ, ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧೀರ್ ಆರ್. ಸುವರ್ಣ, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಭಂಡಾರಿ, ಶಾಲಾ ಸಂಚಾಲಕರಾದ ರಾಜು ಪೂಜಾರಿ, ಗಣೇಶ್ ಹೆಗ್ಡೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here