ಬಂದಾರು: ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಆಡಳಿತಾವಧಿ ಮುಕ್ತಾಯ: ಬಂದಾರು ಪಿಡಿಓ ಪುರುಷೋತ್ತಮರಿಗೆ ದಾಖಲೆ ಹಸ್ತಾಂತರ

0

ಬಂದಾರು: ಕುರಾಯ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅವಧಿ ಮುಕ್ತಾಯಗೊಂಡ್ದಿದ್ದು, ನೂತನ ಸಮಿತಿ ರಚನೆ ಆಗುವವರೆಗೆ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತರವರಿಗೆ ಜೂ.19ರಂದು ಶ್ರೀ ಕ್ಷೇತ್ರದಲ್ಲಿ ದೇವಸ್ಥಾನದ ಕೀ ಜೊತೆಗೆ ದಾಖಲೆ, ಹಸ್ತಾಂತರ ಕಾರ್ಯಕ್ರಮ ನೆರವೇರಿತು.

ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಚಂದಪ್ಪ ಪೂಜಾರಿ, ಬಾಬು ಗೌಡ ಹಾಗೂ ನಿರಂಜನ ಗೌಡ, ಪ್ರಸಾದ್ ಗೌಡ, ಕೃಷ್ಣಯ್ಯ ಆಚಾರ್ಯ, ಅರ್ಚಕ ರವಿ ಭಟ್, ಮೋಹನ್ ಬಂಗೇರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here