Site icon Suddi Belthangady

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಮಹಾಸಭೆಯಲ್ಲಿ ಕೆ.ಜಯಕೀರ್ತಿ ಜೈನ್ ಗೆ ಅಭಿನಂದನೆ

ಬೆಳ್ತಂಗಡಿ: ಜೂ.21ರಂದು ಕರ್ನಾಟಕ ರಾಜ್ಯ ಬೆಂಗಳೂರು ಸರಕಾರಿ ನಿವೃತ್ತ ನೌಕರರ ಸಂಘದ ರಾಜ್ಯ ಪರಿಷತ್ ಮಹಾಸಭೆಯಲ್ಲಿ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ಅವರನ್ನು ರಾಜ್ಯ ಸಂಘದ ಅಧ್ಯಕ್ಷ ಎಲ್. ಭೈರಪ್ಪ ಅವರು ಸ್ಮರಣಿಕೆ ನೀಡಿ ಅಭಿನಂದಿಸಿದರು.

ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ರಂಗೇಗೌಡ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version