ಇಳಂತಿಲ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಇಳಂತಿಲ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23 ರಂದು ಪ್ರತಿಭಟನೆ ನಡೆಯಿತು.
ಪ್ರತಿಭಟನಕಾರನ್ನು ಉದ್ದೇಶಿಸಿ ಸುಬ್ರಹ್ಮಣ್ಯ ಕುಮಾರ್ ಆಗರ್ತ ಮಾತನಾಡಿದರು. ಪಂಚಾಯತ್ ಅಧ್ಯಕ್ಷ ವಸಂತ, ಪಂಚಾಯತ್ ಮಾಜಿ ಅಧ್ಯಕ್ಷ ತಿಮ್ಮಪ್ಪ ಇಳಂತಿಲ, ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ರಾಘವ ನಾಯ್ಕ, ಪ್ರಮುಖರಾದ ವೆಂಕಟ್ರಮಣ ಭಟ್, ಗಣೇಶ್ ಭಟ್, ಪುರಂದರ, ರಮೇಶ್, ಮೋಹನ್ ಶೆಟ್ಟಿ, ಪ್ರವೀಣ್, ನಾರಾಯಣ ಭಟ್, ಪ್ರೀತಂ ಉಪಸ್ಥಿತರಿದ್ದರು.
ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಗ್ರಾ.ಪಂ.ನಲ್ಲಿ ಪ್ರತಿಭಟನೆ
