ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕುವೆಟ್ಟು ಗ್ರಾ.ಪಂ.ನಲ್ಲಿ ಪ್ರತಿಭಟನೆ

0

ಕುವೆಟ್ಟು: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕುವೆಟ್ಟು ಬಿಜೆಪಿ ಘಟಕದಿಂದ ಕುವೆಟ್ಟು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23 ರಂದು ಪ್ರತಿಭಟನೆ ನಡೆಯಿತು
ಈ ಸಂಧರ್ಭದಲ್ಲಿ ಅಧ್ಯಕ್ಷ ಭಾರತೀ ಶೆಟ್ಟಿ, ಉಪಾಧ್ಯಕ್ಷ ಗಣೇಶ್ ಕುಲಾಲ್, ಕುವೆಟ್ಟು ಪಂಚಾಯತ್ ಪ್ರಭಾರಿ ಬಾಲಕೃಷ್ಣ ಬಿಮೋಟ್ಟು, ಕುವೆಟ್ಟು ಶಕ್ತಿ ಕೇಂದ್ರ ಅಧ್ಯಕ್ಷ ಚಂದ್ರಹಾಸ ದಾಸ್, ಒಡಿಲ್ನಾಳ ಶಕ್ತಿ ಕೇಂದ್ರದ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ಪಕ್ಷದ ಪ್ರಮುಖರಾದ ವಸಂತ ಮಠ, ವಿಠಲ ಆಚಾರ್ಯ, ಉಮೇಶ್ ಕುಲಾಲ್ ಹಾಗೂ ಪಂಚಾಯತ್ ಸದಸ್ಯರು ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here