ಬೆಳಾಲು: ಶಕ್ತಿ ಕೇಂದ್ರದಿಂದ ಬೆಳಾಲು ಗ್ರಾಮ ಪಂಚಾಯತ್ ಬಳಿ ರಾಜ್ಯ ಕಾಂಗ್ರೆಸ್ ಸರ್ಕಾದ ವಿರುದ್ಧ ಪ್ರತಿಭಟನೆ ನಡೆಯಿತು. ಸೀತಾರಾಮ್ ಜಿಲ್ಲಾ ಕಾರ್ಯದರ್ಶಿ ಪ್ರಾಸ್ತಾವಿಕವಾಗಿ ಮಾತಾಡಿ, ಪಂಚಾಯತ್ ಮಾಜಿ ಅಧ್ಯಕ್ಷ ಸುರೇಂದ್ರ ಗೌಡ ಪ್ರತಿಭಟನಾ ಭಾಷಣ ಮಾಡಿದರು. ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಹಾಗೂ ಪ್ರಮುಖರು, ಜನಪ್ರತಿನಿಧಿನಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.
Home ಇತ್ತೀಚಿನ ಸುದ್ದಿಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬೆಳಾಲು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನಾ ಸಭೆ