ಬೆಳ್ತಂಗಡಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜೂ. 23ರಂದು ನಡೆದ ರಾಜ್ಯ ಮಟ್ಟದ 16 ವರ್ಷ ವಯೋಮಾನದ ಗುಂಡು ಎಸೆತ ಸ್ಪರ್ಧೆಯಲ್ಲಿ ಲಾಯಿಲ ರಾಘವೇಂದ್ರ ನಗರದ ರಮೇಶ್ ಮತ್ತು ನಳಿನಿ ದಂಪತಿಯ ಪುತ್ರ ದೀಪಾಲ್ ಕೆ. ಆರ್. ಪ್ರಥಮ ಸ್ಥಾನ ಪಡೆದಿದ್ದಾರೆ.
ಮಂಗಳೂರು ಉರ್ವ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿ.