ಶಾಲೆತ್ತಡ್ಕ: ಜೂ. 14ರಂದು ಸ.ಉ. ಹಿ. ಪ್ರಾ.ಶಾಲೆಯಲ್ಲಿ ಟೆಕ್ಸಾಸ್ ಕಂಪೆನಿ ಬೆಂಗಳೂರು ಅವರಿಂದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಪುಸ್ತಕಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಟೆಕ್ಸಾಸ್ ಕಂಪೆನಿಯ ಸಿಬ್ಬಂದಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಕಳೆಂಜ ಸದಾಶಿವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಶ್ರೀಧರ ಭಟ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ರಾಜು, ವೆಂಕಪ್ಪ ಗೌಡ ಹಾಗೂ ಪೋಷಕರು ಭಾಗವಹಿಸಿದ್ದರು.