Site icon Suddi Belthangady

ಜೂ.30: ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ-ಸಂತೋಷ್ ಕುಮಾರ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಮಂಗಳೂರಿನಲ್ಲಿರುವ ದ.ಕ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಜೂ.30ರಂದು ನಡೆಯಲಿದೆ.

ಸಾರ್ವಜನಿಕ ದೂರುಗಳು ಇದ್ದರೆ ಬೆಳ್ತಂಗಡಿಯ ವಿಘ್ನೇಶ್ ಕಾಂಪೆಕ್ಸ್ ಬಳಿ ಇರುವ ಜಿಲ್ಲಾ ಕೆಡಿಸಿ ಸದಸ್ಯ ಸಂತೋಷ್ ಕುಮಾರ್ ಅವರ ಕಚೇರಿಗೆ ನೀಡಬಹುದು ಎಂದು ಅವರು ತಿಳಿಸಿದ್ದಾರೆ.

Exit mobile version