ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೇತ್ರಾವತಿ ಶಿಖರದ ಚಾರಣವನ್ನು ಜೂ.26 ಮತ್ತು 27ರಂದು ನಿಷೇಧಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಶರ್ಮಿಷ್ಟಾ ಅವರು ತಿಳಿಸಿದ್ದಾರೆ.
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೇತ್ರಾವತಿ ಶಿಖರದ ಚಾರಣವನ್ನು ಜೂ.26 ಮತ್ತು 27ರಂದು ನಿಷೇಧಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಶರ್ಮಿಷ್ಟಾ ಅವರು ತಿಳಿಸಿದ್ದಾರೆ.