ಶಿಶಿಲೇಶ್ವರ ದೇವಸ್ಥಾನ ಬಳಿ ಪ್ರವಾಹದಿಂದ ಹಾನಿಯಾದ ಸ್ಥಳಕ್ಕೆ ತಹಶೀಲ್ದಾರ್ ಭೇಟಿ

0

ಬೆಳ್ತಂಗಡಿ: ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿಶಿಲೇಶ್ವರ ದೇವಸ್ಥಾನದ ಬಳಿ ಪ್ರವಾಹದಿಂದ ಉಂಟಾದ ಹಾನಿಯನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಜೂ.26ರಂದು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದರು. ಕಂದಾಯ ನಿರೀಕ್ಷಕ ಪವಾಡಪ್ಪ ದೊಡ್ಡಮನಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಧೀನ್, ಉಪಾಧ್ಯಕ್ಷ ಯಶೋಧರ ಕೆ.ವಿ., ಪಂಚಾಯತ್ ಅಬಿವೃದ್ದಿ ಅಧಿಕಾರಿ ದಿನೇಶ್ ಎಂ., ಗ್ರಾಮ ಆಡಳಿತ ಅಧಿಕಾರಿ ಶಿವಕುಮಾರ್ ಎ.ಎನ್., ಗ್ರಾಮ ಸಹಾಯಕ ವೀರಪ್ಪ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here