Site icon Suddi Belthangady

ಅಕ್ರಮ ಮರಳು ಸಾಗಾಟದ ಲಾರಿಗಳ ಮೇಲೆ ವೇಣೂರು ಪೊಲೀಸರ ದಾಳಿ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಗುಂಡೂರಿ ಡ್ಯಾಮ್ ನಿಂದ ಜೂ.25ರಂದು ಬೆಳಿಗ್ಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಒಂದು ಟಿಪ್ಪರ್ ಲಾರಿ ಹಾಗೂ ಒಂದು ಪಿಕಪ್ ವಾಹನವನ್ನು ವಶಪಡಿಸಿಕೊಂಡು ಆರೋಪಿಗಳಾದ ಹ್ಯಾರಿಸ್ ಕಟ್ಟೆ, ರಕ್ಷಿತ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Exit mobile version