Site icon Suddi Belthangady

ಬೆಳ್ತಂಗಡಿ ತಾಲೂಕು ಒಕ್ಕಲಿಗ ಸಂಘದ ವತಿಯಿಂದ ನಡೆದ ರಕ್ತದಾನ ಶಿಬಿರ: 208 ಯೂನಿಟ್ ರಕ್ತ ಸಂಗ್ರಹ

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸಂಘ‌ ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಸೇವಾ ಟ್ರಸ್ಟ್, ಒಕ್ಕಲಿಗ ಗೌಡರ ಯುವ ವೇದಿಕೆ, ಮಾಹಿಳಾ ವೇದಿಕೆ, ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಉಜಿರೆ, ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆ ಲಾಯಿಲ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಉಜಿರೆ ನಾಗರಿಕರ ಸಹಭಾಗಿತ್ವದಲ್ಲಿ ಜೂ.27ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಮಂದಿರ ಬಳಿ ಇರುವ ಬಯಲು ಮಂದಿರದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಒಟ್ಟು 208 ಯುನಿಟ್ ರಕ್ತ ಸಂಗ್ರಹ ನಡೆಯಿತು.

Exit mobile version