Site icon Suddi Belthangady

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ.ಪ್ರಮೋದ್ ಕುಮಾರ್ ರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

ಬೆಳ್ತಂಗಡಿ: ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ. ಪ್ರಮೋದ್ ಕುಮಾರ್ ರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ ಸಭಾಂಗಣದಲ್ಲಿ ಸಂತಾಪ ಸಭೆಯು ಜೂ.26ರಂದು ನಡೆಯಿತು.

ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್‌ ಕುಮಾ‌ರ್ ಅರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ, ನಿರ್ದೇಶಕ ಮುನಿರಾಜ ಅಜ್ರ ಪುರಂದರ ಶ್ರೀನಾಥ್ ಕೆ.ಎಂ., ಅಶೋಕ್ ರೈ, ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಪ್ಪ ನಾಯ್ಕ, ರಮೇಶ, ರಾಧಾ, ಪ್ರೇಮ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸಾದ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version