Site icon Suddi Belthangady

ಕುಮುಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಸ್ಯ ವೃತಚಾರಣೆಯಲ್ಲಿ ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿ ಭಾಗಿ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕುಮಟಾ ಕೋನಳ್ಳಿ ವನದುರ್ಗಾ ದೇವಾಲಯದಲ್ಲಿ ಆಚರಿಸುತ್ತಿರುವ ಚಾತುರ್ಮಾಸ್ಯ ವೃತಾಚರಣೆಯ ಜು. 15ರಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಭಾಗವಹಿಸಿ, ಸ್ವಾಮೀಜಿ ಅವರ ಗುರು ಪಾದುಕ ಪೂಜೆ ನೆರವೇರಿಸಿ ಶ್ರೀ ಗಳಿಂದ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ವಿಕಾಸ್ ಪುತ್ತೂರು ಉಪಸ್ಥಿತರಿದ್ದರು.

Exit mobile version