ಧರ್ಮಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ: ಬೆಳ್ತಂಗಡಿಯಲ್ಲಿ ಎಸ್.ಐ.ಟಿ ಕಚೇರಿ

0

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಿಯೋಜನೆಯಾಗಿರುವ ಎಸ್.ಐ.ಟಿ ತಂಡ ಬೆಳ್ತಂಗಡಿಯನ್ನು ಕೇಂದ್ರವಾಗಿಸಿ ಕಾರ್ಯನಿರ್ವಹಿಸಲಿರುವುದಾಗಿ ತಿಳಿದು ಬಂದಿದ್ದು, ಜು. 25ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ಇರುವ ಪೊಲೀಸ್ ಇಲಾಖೆಗೆ ಸೇರಿದ ಕಟ್ಟಡದಲ್ಲಿ ಕಾರ್ಯಾಚರಿಸಲಿದೆ. ಇಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ.

LEAVE A REPLY

Please enter your comment!
Please enter your name here