ಧರ್ಮಸ್ಥಳ: ಗ್ರಾಮ ವ್ಯಾಪ್ತಿಯ ಅಶೋಕ ನಗರ ಎಂಬಲ್ಲಿ ಜು.25ರಂದು ಸುರಿದ ಭಾರಿ ಗಾಳಿ ಮಳೆಗೆ ಬಾಬು ಮತ್ತು ಸಂತೋಷ್ ಅವರ ಮನೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯಿತಿನ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಧರ್ಮಸ್ಥಳ: ಗ್ರಾಮ ವ್ಯಾಪ್ತಿಯ ಅಶೋಕ ನಗರ ಎಂಬಲ್ಲಿ ಜು.25ರಂದು ಸುರಿದ ಭಾರಿ ಗಾಳಿ ಮಳೆಗೆ ಬಾಬು ಮತ್ತು ಸಂತೋಷ್ ಅವರ ಮನೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯಿತಿನ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.