
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹೆಣ ಹೂತಿಟ್ಟಿದ್ದೇನೆಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್.ಐ. ಟಿಯಿಂದ ಮಹತ್ವದ ಕಾರ್ಯ ನಡೆಯುತ್ತಿದೆ.
ಮುಸುಕುಧಾರಿಯನ್ನು ಕರೆದುಕೊಂಡು ಅಸ್ಥಿಪಂಜರ ಹೊರತೆಗೆಯುವ ಕಾರ್ಯದ ಘಟನಾ ಸ್ಥಳಕ್ಕೆ ಎಸ್. ಐ. ಟಿ ತಂಡದ ತನಿಖಾಧಿಕಾರಿ ಡಿಐಜಿ ಎಂ.ಎನ್. ಅನುಚೇತ್ ದಿಢೀರ್ ಭೇಟಿ ನೀಡಿದ್ದಾರೆ.