Site icon Suddi Belthangady

ಧರ್ಮಸ್ಥಳ: ಶವ ಹೂತ ಪ್ರಕರಣ: ತನಿಖಾಧಿಕಾರಿ ಎಂ.ಎನ್. ಅನುಚೇತ್ ಸ್ಥಳಕ್ಕೆ ದಿಢೀರ್ ಭೇಟಿ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹೆಣ ಹೂತಿಟ್ಟಿದ್ದೇನೆಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್.ಐ. ಟಿಯಿಂದ ಮಹತ್ವದ ಕಾರ್ಯ ನಡೆಯುತ್ತಿದೆ.

ಮುಸುಕುಧಾರಿಯನ್ನು ಕರೆದುಕೊಂಡು ಅಸ್ಥಿಪಂಜರ ಹೊರತೆಗೆಯುವ ಕಾರ್ಯದ ಘಟನಾ ಸ್ಥಳಕ್ಕೆ ಎಸ್. ಐ. ಟಿ ತಂಡದ ತನಿಖಾಧಿಕಾರಿ ಡಿಐಜಿ ಎಂ.ಎನ್. ಅನುಚೇತ್ ದಿಢೀರ್ ಭೇಟಿ ನೀಡಿದ್ದಾರೆ.

Exit mobile version