Site icon Suddi Belthangady

ಧರ್ಮಸ್ಥಳ‌: ಗ್ರಾಮದಲ್ಲಿ ಹೆಣ ಹೂತಿಟ್ಟಿರುವ ಪ್ರಕರಣ-ಐದನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ:ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಹಾಗೂ ತನಿಖಾಧಿಕಾರಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ, ನಿರ್ಗಮನ: 2ನೇ ದಿನದ ಉತ್ಖನನ ಕಾರ್ಯಾಚರಣೆ ಅಂತ್ಯ

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಗುರುತಿನ ಉತ್ಖನನದಲ್ಲಿ ಏನೂ ಸಿಕ್ಕಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ. 6ಅಡಿ ಆಳ ತೋಡಿದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ.

ಎಸ್.ಟಿ.ಎಸ್ ಮುಖ್ಯಸ್ಥ ಪ್ರಣವ್ ಮೊಹಾಂತಿ ಹಾಗೂ ತನಿಖಾಧಿಕಾರಿ ಎಂ.ಎನ್ ಅನುಚೇತ್ ಐದನೇ ಗುರುತನ್ನು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ನಂತರ ತೆರಳಲಿದ್ದಾರೆ.

Exit mobile version