ಬೆಳ್ತಂಗಡಿ: ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ 3ಕೋಟಿ ಅನುದಾನವನ್ನು ಮಂಜೂರುಗೊಳಿಸಿದ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಅವರಿಗೆ ಜು.31ರಂದು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿಯ ದಲಿತ ಮುಖಂಡರುಗಳಾದ ಬಿ.ಕೆ. ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯಾರು, ಸಂಜೀವ ಆರ್., ಬೆಳ್ತಂಗಡಿ, ರಮೇಶ್ ಆರ್. ಬೆಳ್ತಂಗಡಿ, ಎಸ್. ಪ್ರಭಾಕರ್ ಶಾಂತಿಕೋಡಿ ಓಡಿಲ್ನಾಳ ಉಪಸ್ಥಿತರಿದ್ದರು.
ಬೆಳ್ತಂಗಡಿ: ತಾಲೂಕು ಮಟ್ಟದ ಡಾ.ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ 3ಕೋಟಿ ಅನುದಾನ ಮಂಜೂರು: ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ
