ಧರ್ಮಸ್ಥಳ: ನಿವಾಸಿ ವಿನುತ ಆತ್ಮಹತ್ಯೆ August 7, 2025 0 FacebookTwitterWhatsApp ಧರ್ಮಸ್ಥಳ: ಗ್ರಾಮದ ಮುಳಿಕ್ಕಾರು ನಿವಾಸಿ ವಿನುತ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.6ರಂದು ರಾತ್ರಿ ನಡೆದಿದೆ. ಇವರು ಧರ್ಮಸ್ಥಳ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಮೃತರು ಪತಿ ಸಂದೇಶ ಅವರನ್ನು ಅಗಲಿದ್ದಾರೆ. RELATED ARTICLESMORE FROM AUTHOR ರೆಖ್ಯ: ಮಿನಿ ಗೂಡ್ಸ್ ಗಾಡಿ ಮತ್ತು ಕಾರು ಡಿಕ್ಕಿ-ಅದೇ ಜಾಗದಲ್ಲಿ ಪದೇ ಪದೇ ಅಪಘಾತ ಮಾಧ್ಯಮದವರಿಗೆ ಹಲ್ಲೆ-ಕೇಸು; ಗುಂಪು ಸೇರಿದವರ ವಿರುದ್ಧವೂ ಪ್ರಕರಣ ದಾಖಲು ನಿಡ್ಲೆ: ಪ್ರೌಢ ಶಾಲೆಯಲ್ಲಿ ಲ್ಯಾಬ್ ಇನ್ ಕ್ಯಾಬ್ ಕಾರ್ಯಕ್ರಮ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ