
ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಹಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಬೆಳ್ತಂಗಡಿ ಸುದ್ದಿ ಬಿಡುಗಡೆ ವರದಿಗಾರರು ಆ. 7ರಂದು ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದವರು. ವ್ಯವಸ್ಥಾಪಕ ಮಂಜುನಾಥ ರೈ, ಹಿರಿಯ ವರದಿಗಾರ ಜಾರಪ್ಪ ಪೂಜಾರಿ ಬೆಳಾಲು, ವರದಿಗಾರ ಹೆರಾಲ್ಡ್ ಪಿಂಟೊ, ಸಂದೇಶ್ ಗುಡಿಗಾರ, ಶ್ರೀ ಗುರುದೇವ ಮಠದ ಕೃಷ್ಣಪ್ಪ ಗುಡಿಗಾರ ಉಪಸ್ಥಿತರಿದ್ದರು.