ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಹಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಆ. 7ರಂದು ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯರು, ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಧ್ಯಕ್ಷರು, ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಸಂಸ್ಥಾಪಕ ರು ಡಾ. ಪ್ರಭಾಕರ ಭಟ್ ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದವರು. ಸ್ವಾಮಿಜಿ ಇವರನ್ನು ಗೌರವಿಸಿದರು.
ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಕಲ್ಲಡ್ಕ ಡಾ. ಪ್ರಭಾಕರ ಭಟ್ ಭೇಟಿ
