Site icon Suddi Belthangady

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಆ. 16ರಂದು ಹಳಿಯಾಳ ಶಾಸಕ, ಕರ್ನಾಟಕ ಸರಕಾರದ ಯೋಜನಾ ಆಯೋಗದ ಅಧ್ಯಕ್ಷರು ಆರ್. ವಿ. ದೇಶಪಾಂಡೆ ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿದರು. ಸ್ವಾಮೀಜಿ ಇವರನ್ನು ಗೌರವಿಸಿದರು.

Exit mobile version