ಎಸ್.ಐ.ಟಿಯಿಂದ ಮುಸುಕುಧಾರಿಯ ಬಂಧನ-11ಗಂಟೆಗೆ ಕೋರ್ಟ್ ಗೆ ಹಾಜರುಪಡಿಸಲಿರುವ ಎಸ್.ಐ.ಟಿ August 23, 2025 0 FacebookTwitterWhatsApp ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದ ಮುಸುಕುಧಾರಿಯನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆಗಸ್ಟ್ 23ರ ಮುಂಜಾವಿನ ತನಕ ಎಸ್. ಐ. ಟಿ ಮುಸುಕುಧಾರಿಯ ನಿರಂತರ ವಿಚಾರಣೆ ನಡೆಸಿ ನಂತರ ಬಂಧಿಸಿದ್ದು, ಬೆಳಗ್ಗೆ 11ಗಂಟೆಗೆ ಕೋರ್ಟ್ ಗೆ ಹಾಜರುಪಡಿಸಲಿದೆ. RELATED ARTICLESMORE FROM AUTHOR ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ-ಹೆಗ್ಗಡೆಯವರನ್ನು ಬೆಂಬಲಿಸುವುದು ಜೈನ ಸಮಾಜದ ಕರ್ತವ್ಯ: ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ: ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಪ್ರಸ್ತುತ ಕೃಷ್ಣ ವೇಷ ಸ್ಪರ್ಧೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ