ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ-ಕುಸುಮಾವತಿಯವರೊಂದಿಗೆ ಮಾತುಕತೆ

0

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಾಂಗಾಳದಲ್ಲಿರುವ ಸೌಜನ್ಯ ಮನೆಗೆ ಸೆ.1ರಂದು ಭೇಟಿ ನೀಡಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿಯವರೊಂದಿಗೆ ಮಾತನಾಡಿದ್ದಾರೆ. ಸೌಜನ್ಯ ಕೇಸ್ ಮರು ತನಿಖೆಯಾಗಬೇಕೆಂದು, ಸೌಜನ್ಯಳ ಅತ್ಯಾಚಾರಿಗಳಿಗೆ ಶಿಕ್ಷೆಯಾಗಲೇಬೇಕೆಂದು ತಿಳಿಸಿದರು.

LEAVE A REPLY

Please enter your comment!
Please enter your name here