ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆ.10ರಂದು ಎಸ್.ಐ.ಟಿ ವಿಚಾರಣೆಗೆ ಕೇರಳ ಯೂ ಟ್ಯೂಬರ್ ಮನಾಫ್, ಅಭಿಷೇಕ್ ಆಗಮಿಸಿದ್ದಾರೆ.
ಅಭಿಷೇಕ್ 7ನೇ, ಮನಾಫ್ ಮೂರನೇ ದಿನದ ವಿಚಾರಣೆಗೆ ಹಾಜರಾಗಿದ್ದಾರೆ.
ಎಸ್.ಐ.ಟಿ ವಿಚಾರಣೆಗೆ ಆಗಮಿಸಿದ ಯೂಟ್ಯೂಬರ್ ಮನಾಫ್, ಅಭಿಷೇಕ್
