Site icon Suddi Belthangady

ಎಸ್.ಐ.ಟಿ ವಿಚಾರಣೆಗೆ ಆಗಮಿಸಿದ ಜಯಂತ್, ಮಟ್ಟಣ್ಣನವರ್

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆ.11ರಂದು ಎಸ್.ಐ.ಟಿ ವಿಚಾರಣೆಗೆ ಜಯಂತ್ ಟಿ. ಮತ್ತು ಗಿರೀಶ್ ಮಟ್ಟಣ್ಣನವರ್, ಆಗಮಿಸಿದ್ದಾರೆ.
ಜಯಂತ್ 8ನೇ, ಗಿರೀಶ್ 7ನೇ, ದಿನದ ವಿಚಾರಣೆಗೆ ಹಾಜರಾಗಿದ್ದಾರೆ.

Exit mobile version