ಕೊಯ್ಯೂರು: ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

0

ಕೊಯ್ಯೂರು: ಗ್ರಾಮದ ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಅ.1ರಂದು ಅರ್ಚಕ ಅನಂತರಾಮ ಶಬರಾಯ ಅವರ ಪೌರೋಹಿತ್ಯದಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ ನೆರವೇರಿತು.

ರಿಕ್ಷಾ ಚಾಲಕ-ಮಾಲಕರ ಸಂಘದ ಪದಾಧಿಕಾರಿಗಳು, ಊರ ನಾಗರಿಕರು ಉಪಸ್ಥಿತರಿದ್ದರು. ಸಿಹಿ ತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here