ನೇತ್ರಾವತಿ: ಬುರುಡೆ ಪ್ರಕರಣದಲ್ಲಿ ಸದ್ದು ಮಾಡಿದ್ದ ನೇತ್ರಾವತಿಯ ಬಂಗ್ಲೆಗುಡ್ಡೆಗೆ ಮತ್ತೆ ಎಸ್ಐಟಿ ಅಧಿಕಾರಿಗಳು ಅರಣ್ಯ ಇಲಾಖೆಯವರೊಂದಿಗೆ ಅ.6ರಂದು ಭೇಟಿ ನೀಡಿದ್ದಾರೆ.
ಬಂಗ್ಲೆ ಗುಡ್ಡೆಯಲ್ಲಿ ಶವ ಸಿಕ್ಕ ಸ್ಥಳಗಳಲ್ಲಿ ಅರಣ್ಯ ಇಲಾಖೆ ಸರ್ವೆ ನಡೆಸಿ ವಾಪಾಸಾಗಿದ್ದಾರೆ.
ನೇತ್ರಾವತಿ: ಬುರುಡೆ ಪ್ರಕರಣದಲ್ಲಿ ಸದ್ದು ಮಾಡಿದ್ದ ನೇತ್ರಾವತಿಯ ಬಂಗ್ಲೆಗುಡ್ಡೆಗೆ ಮತ್ತೆ ಎಸ್ಐಟಿ ಅಧಿಕಾರಿಗಳು ಅರಣ್ಯ ಇಲಾಖೆಯವರೊಂದಿಗೆ ಅ.6ರಂದು ಭೇಟಿ ನೀಡಿದ್ದಾರೆ.
ಬಂಗ್ಲೆ ಗುಡ್ಡೆಯಲ್ಲಿ ಶವ ಸಿಕ್ಕ ಸ್ಥಳಗಳಲ್ಲಿ ಅರಣ್ಯ ಇಲಾಖೆ ಸರ್ವೆ ನಡೆಸಿ ವಾಪಾಸಾಗಿದ್ದಾರೆ.