ಬುರುಡೆ ಪ್ರಕರಣ-ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಸಂಜೆಯ ನಂತರ ಬೆಳ್ತಂಗಡಿಗೆ ಆಗಮನ

0

ಬೆಳ್ತಂಗಡಿ: ಬುರುಡೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎಸ್.ಐ.ಟಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಈ ನಡುವೆ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅ.9ರಂದು ಸಂಜೆಯ ನಂತರ ಬೆಳ್ತಂಗಡಿಯ ಎಸ್. ಐ. ಟಿ ಠಾಣೆಗೆ ಆಗಮಿಸಿದ್ದಾರೆ. ತನಿಖೆಗೆ ಮತ್ತಷ್ಟು ವೇಗ ಸಿಗುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here