ಎಸ್.ಐ.ಟಿಗೆ ಆಗಮಿಸಿದ ಮಟ್ಟಣ್ಣನವರ್, ಜಯಂತ್ ಮತ್ತು ತಂಡ

0

ಬೆಳ್ತಂಗಡಿ: ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ತುಕರಾಮ, ಸಂಚಾರಿ ಸ್ಟುಡಿಯೋ ಯೂ ಟ್ಯೂಬ್ ನ ಸಂತೋಷ್ ಮುಂತಾದವರು ಎಸ್.ಐ.ಟಿ ಕಚೇರಿಗೆ ಅ.11ರಂದು ಆಗಮಿಸಿದ್ದಾರೆ.

LEAVE A REPLY

Please enter your comment!
Please enter your name here