ಬುರುಡೆ ಪ್ರಕರಣ-ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಎಸ್.ಐ.ಟಿ ಕಚೇರಿಗೆ ಆಗಮನ

0

ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಅ.13ರಂದು ಬೆಳಗ್ಗೆ ಮಲ್ಲಿಕಾ ಎರಡನೇ ಪತ್ನಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದು, ಚಿನ್ನಯ್ಯ ಸ್ವ ಇಚ್ಛಾ ಹೇಳಿಕೆಯ ನಂತರ ಪತ್ನಿಗೆ ವಿವಿಧ ಪ್ರಶ್ನೆ ಕೇಳುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here