ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

0

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಕಮಲ್ ತೇಜು ರಜಪೂತ್ ಅವರು ಕನ್ನಡಾಂಬೆಗೆ ಹೂವನ್ನು ಹಾಕಿ ಕನ್ನಡ ನಾಡು ನುಡಿ , ಸಂಸ್ಕೃತಿ, ಕರ್ನಾಟಕ ಏಕೀಕರಣ ದ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಎಲ್ಲಾ ಶಿಕ್ಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here