Site icon Suddi Belthangady

ಬೆಳಾಲು: ಗ್ರಾಮದ ಕಾಡಂಡದಲ್ಲಿ ಪ್ರತ್ಯಕ್ಷಗೊಂಡ ಕಾಡುಕೋಣ

ಬೆಳಾಲು: ಉಜಿರೆ, ಬೆಳಾಲು, ಬಂದಾರು ಮುಖ್ಯರಸ್ತೆಯ ಗ್ರಾಮದ ಕಾಡಂಡ ಬಳಿ ಗೇರು ತೋಟದಲ್ಲಿ ನ.9ರಂದು ಕಾಡುಕೋಣ ಪ್ರತ್ಯಕ್ಷಗೊಂಡಿದೆ. ಹಲವಾರು ತಿಂಗಳುಗಳಿಂದ ಆ ಪ್ರದೇಶದಲ್ಲಿ ತಿರುಗಾಡುತ್ತಿದ್ದು, ಅಡಿಕೆ ಇನ್ನಿತರ ಕೃಷಿ, ಕೃಷಿಗೆ ಅಳವಡಿಸಿರುವ ನೀರಾವರಿ ಪೈಪ್ ಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಕೃಷಿಕರು ಈ ಸಮಸ್ಯೆಯಿಂದ ರೋಸಿ ಹೋಗಿದ್ದಾರೆ.

Exit mobile version