ಕನ್ಯಾಡಿ: ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ

0

ಕನ್ಯಾಡಿ: MESCOM ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರನ್ನು ಸೇವಾಧಾಮದ ಸಂಸ್ಥಾಪಕ ಕೆ. ವಿನಾಯಕ ರಾವ್ ಮತ್ತು ತಂಡವು ನ.18ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ CSR ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು. ಕಟ್ಟಡ ನಿರ್ಮಾಣ ಶೀಘ್ರ ನೆರವೇರುವಂತೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here