ಪ್ರಬಂಧ ಸ್ಪರ್ಧೆ: ಅರ್ಪಿತಾ ಎ. ಅವರು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಪುತ್ತೂರಿನ ಫಿಲೋಮಿನಾ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಪಿತಾ ಎ. ಅವರು ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರು ಇಳಂತಿಲ ಗ್ರಾಮದ ಆಟಾಲ್ ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here